<p>ಬೆಂಗಳೂರು: ಮಹಾರಾಷ್ಟ್ರಕ್ಕೆ ಲಾಕ್ಡೌನ್ ಸಂದರ್ಭದಲ್ಲಿ ಸ್ಥಗಿತಗೊಂಡಿದ್ದ ಕೆಎಸ್ಆರ್ಟಿಸಿ ಬಸ್ಗಳ ಸಂಚಾರವನ್ನು ಇದೇ 22ರಿಂದ ಪುನರ್ ಆರಂಭಿಸಲು ನಿಗಮ ನಿರ್ಧರಿಸಿದೆ.</p>.<p>ಬೆಂಗಳೂರು, ದಾವಣಗೆರೆ, ಮಂಗಳೂರು ಸೇರಿ ರಾಜ್ಯದ ವಿವಿಧೆಡೆಯಿಂದ ಪ್ರಯಾಣಿಕರ ಅಗತ್ಯಕ್ಕೆ ಅನುಗುಣವಾಗಿ ಬಸ್ಗಳು ಕಾರ್ಯಾಚರಣೆಗೊಳ್ಳಲಿವೆ ಎಂದು ನಿಗಮ ತಿಳಿಸಿದೆ.</p>.<p>‘ಪ್ರಯಾಣಿಕರು ಮಾಸ್ಕ್ ಧರಿಸುವುದು ಕಡ್ಡಾಯ. ಕೆಎಸ್ಆರ್ಟಿಸಿ ವೆಬ್ಸೈಟ್ (www.ksrtc.in)ಮೂಲಕ ಆನ್ಲೈನ್ನಲ್ಲಿ ಟಿಕೆಟ್ ಕಾಯ್ದಿರಿಸಬಹುದು. ನಿಗಮದ ಮತ್ತು ಫ್ರಾಂಚೈಸಿ ಕೌಂಟರ್ಗಳಲ್ಲೂ ಆಸನಗಳನ್ನು ಕಾಯ್ದಿರಿಸಬಹುದು’ ಎಂದು ವಿವರಿಸಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p>ಬೆಂಗಳೂರು: ಮಹಾರಾಷ್ಟ್ರಕ್ಕೆ ಲಾಕ್ಡೌನ್ ಸಂದರ್ಭದಲ್ಲಿ ಸ್ಥಗಿತಗೊಂಡಿದ್ದ ಕೆಎಸ್ಆರ್ಟಿಸಿ ಬಸ್ಗಳ ಸಂಚಾರವನ್ನು ಇದೇ 22ರಿಂದ ಪುನರ್ ಆರಂಭಿಸಲು ನಿಗಮ ನಿರ್ಧರಿಸಿದೆ.</p>.<p>ಬೆಂಗಳೂರು, ದಾವಣಗೆರೆ, ಮಂಗಳೂರು ಸೇರಿ ರಾಜ್ಯದ ವಿವಿಧೆಡೆಯಿಂದ ಪ್ರಯಾಣಿಕರ ಅಗತ್ಯಕ್ಕೆ ಅನುಗುಣವಾಗಿ ಬಸ್ಗಳು ಕಾರ್ಯಾಚರಣೆಗೊಳ್ಳಲಿವೆ ಎಂದು ನಿಗಮ ತಿಳಿಸಿದೆ.</p>.<p>‘ಪ್ರಯಾಣಿಕರು ಮಾಸ್ಕ್ ಧರಿಸುವುದು ಕಡ್ಡಾಯ. ಕೆಎಸ್ಆರ್ಟಿಸಿ ವೆಬ್ಸೈಟ್ (www.ksrtc.in)ಮೂಲಕ ಆನ್ಲೈನ್ನಲ್ಲಿ ಟಿಕೆಟ್ ಕಾಯ್ದಿರಿಸಬಹುದು. ನಿಗಮದ ಮತ್ತು ಫ್ರಾಂಚೈಸಿ ಕೌಂಟರ್ಗಳಲ್ಲೂ ಆಸನಗಳನ್ನು ಕಾಯ್ದಿರಿಸಬಹುದು’ ಎಂದು ವಿವರಿಸಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>