ಬೆಂಗಳೂರು ನಗರಕ್ಕೆ ಸುತ್ತಮುತ್ತಲ ಪ್ರದೇಶಗಳಿಂದ ತರಕಾರಿ ಮತ್ತು ಹಣ್ಣು ಸರಬರಾಜಾಗುತ್ತದೆ. ತರಕಾರಿ, ಹಣ್ಣು ಮತ್ತು ಇತರ ಕೃಷಿ ಉತ್ಪನ್ನಗಳನ್ನು ರೈತರು ಬಸ್ಗಳಲ್ಲಿ ತಂದು ಕೆ.ಆರ್. ಮಾರುಕಟ್ಟೆ, ಕಲಾಸಿಪಾಳ್ಯ ಮಾರುಕಟ್ಟೆ ಮತ್ತು ಇತರ ಮಾರುಕಟ್ಟೆಗಳಲ್ಲಿ ಮಾರಾಟ ಮಾಡುತ್ತಾರೆ. ಹಣ್ಣು ಮತ್ತು ತರಕಾರಿ ಸಾಗಿಸಲು ಹವಾನಿಯಂತ್ರಿತ ಬಸ್ಗಳ ವ್ಯವಸ್ಥೆಯನ್ನು ಮಾಡಿದರೆ ರೈತರಿಗೆ ಇನ್ನಷ್ಟು ಅನುಕೂಲ ಆಗಗಲಿದೆ ಎಂದು ಅವರು ಹೇಳಿದರು.