‘ಕೊರೊನಾ ಸಂಕಷ್ಟ ಕಾಲದಲ್ಲೂ ಸರ್ಕಾರದಿಂದ ₹ 1,900 ಕೋಟಿ ಹಣ ಪಡೆದು ಎಲ್ಲಾ ನೌಕರರಿಗೆ ವೇತನ ನೀಡಿದ್ದೇವೆ. ಆದರೂ ಕೆಲವರ ಮಾತು ಕಟ್ಟಿಕೊಂಡು ಮುಷ್ಕರ ನಡೆಸಿದರು. ಮುಷ್ಕರದ ವೇಳೆ ನಮ್ಮ ನೌಕರರೇ ಬಸ್ಗಳಿಗೆ ಕಲ್ಲು ಹೊಡೆದದ್ದು ನೋವು ತಂದಿತ್ತು. ಸರ್ಕಾರ ಮತ್ತು ನೌಕರರು ಒಂದು ಕುಟುಂಬದ ಸದಸ್ಯರಿದ್ದಂತೆ. ನಮ್ಮವರೇ ನಮ್ಮ ಮನೆಗೆ ಬೆಂಕಿ ಇಡಲು ಮುಂದಾದರೆ ಹೇಗೆ’ ಎಂದು ಪ್ರಶ್ನಿಸಿದರು.