‘ಅಮಾನತು ಆದೇಶಗಳನ್ನು ಸಂಬಂಧಿಸಿದ ಪ್ರಾಧಿಕಾರಿಗಳ ಮುಂದೆ ಪ್ರಶ್ನಿಸಲು ಅವಕಾಶ ಇದೆ. 900 ನೌಕರರ ವಿರುದ್ಧ ಮಾತ್ರ ಕ್ರಮ ಕೈಗೊಳ್ಳಲಾಗಿದೆ. ನೋಂದಾಯಿತ ನಾಲ್ಕು ನೌಕರರ ಸಂಘಗಳು ಮುಷ್ಕರದಿಂದ ದೂರ ಇದ್ದರೆ, ನೋಂದಾಯಿತ ನೌಕರರ ಕೂಟ ಮುಷ್ಕರಕ್ಕೆ ಕರೆ ನೀಡಿತ್ತು’ ಎಂದು ಅಡ್ವೊಕೇಟ್ ಜನರಲ್ ಪ್ರಭುಲಿಂಗ ಕೆ.ನಾವಡಗಿ ತಿಳಿಸಿದರು.