ಡಿಸೆಂಬರ್ 12ರಂದು ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ನಡೆದ ಸಮಾಜದ ಶಾಸಕರು ಹಾಗೂ ಸಚಿವರ ದುಂಡು ಮೇಜಿನ ಸಭೆಯಲ್ಲಿ ಮೀಸಲಾತಿ ಕೊಡುವುದಾಗಿ ಮುಖ್ಯಮಂತ್ರಿ ಮಾತು ಕೊಟ್ಟಿದ್ದರು. ಅದನ್ನು ತಪ್ಪಿದ್ದಾರೆ. ಅಲ್ಲಿಯೇ ಘೋಷಿಸಿದ್ದಂತೆ ಈಗ ಮರಳಿ ಹೋರಾಟ ಆರಂಭಿಸಿದ್ದೇನೆ. ಮೀಸಲಾತಿ ಸಿಗುವವರೆಗೂ ಹೋರಾಟ ನಿಲ್ಲುವುದಿಲ್ಲ ಎಂದು
ತಿಳಿಸಿದರು.