ವಿಜಯಪುರ: ‘ಪಂಚರತ್ನ ರಥಯಾತ್ರೆ’ ಬಗ್ಗೆ ಸಿದ್ದರಾಮಯ್ಯ ಮಾಡಿದ್ದಾರೆ ಎನ್ನಲಾದ ಟೀಕೆಗೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರ ಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದು, ‘ಹಾಗಿದ್ದರೆ ಕಾಂಗ್ರೆಸ್ ನಡೆಸುತ್ತಿರುವುದು ಏನು? ನಿಮ್ಮದು ಪ್ರಜಾಧ್ವನಿ ಅಲ್ಲ, ಅಧಿಕಾರಕ್ಕಾಗಿ ನಡೆಸುತ್ತಿರುವ ಧ್ವನಿ’ ಎಂದು ತಿರುಗೇಟು ನೀಡಿದರು.