‘ಕಾಂಗ್ರೆಸ್ ಬಿಜೆಪಿಯ ಸಿ ಟೀಂ’
‘ಮಂಡ್ಯ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ದಿನೇಶ್ ಗೂಳಿಗೌಡರಿಗೆ ಟಿಕೆಟ್ ನೀಡಿದೆ. ಇವರು ಹಿಂದೆ ಕಾಂಗ್ರೆಸ್ನ ಒಬ್ಬ ಸಚಿವರಿಗೆ ಸಹಾಯಕರಾಗಿದ್ದರು. ನಂತರ ಬಿಜೆಪಿಯ ಸಚಿವರ ಸಹಾಯಕರಾಗಿದ್ದರು. ಈಗ ಅವರನ್ನು ಕರೆದು ಕಾಂಗ್ರೆಸ್ ಟಿಕೆಟ್ ನೀಡಲಾಗಿದೆ. ಕಾಂಗ್ರೆಸ್ ಪಕ್ಷ ಬಿಜೆಪಿ ಸಿ ಟೀಂ ಆಗಿದೆಯೆ ಎಂಬುದನ್ನು ಅವರೇ ಹೇಳಬೇಕು’ ಎಂದು ಎಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದರು.