ಕಾಗಿನೆಲೆಯ ಕನಕ ಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ, ಈಶ್ವರಾನಂದಪುರಿ ಸ್ವಾಮೀಜಿ, ಶಿವಾನಂದಪುರಿ ಸ್ವಾಮೀಜಿ, ಸಿದ್ದರಾಮಾನಂದಪುರಿ ಸ್ವಾಮೀಜಿ, ಮಾಜಿ ಸಚಿವ ಎಚ್.ಎಂ. ರೇವಣ್ಣ, ಹೋರಾಟ ಸಮಿತಿ ಅಧ್ಯಕ್ಷ ಕೆ.ವಿರೂಪಾಕ್ಷಪ್ಪ, ಕಾರ್ಯಾಧ್ಯಕ್ಷ ಕೆ.ಮುಕುಡಪ್ಪ, ಸುಬ್ರಹ್ಮಣ್ಯ, ಡಿ.ವೆಂಕಟೇಶ ಮೂರ್ತಿ, ಕೆ.ಈ. ಕಾಂತೇಶ, ಟಿ.ಬಿ. ಬೆಳಗಾವಿ, ಪುಟ್ಟಸ್ವಾಮಿ, ಆನೇಕಲ್ ದೊಡ್ಡಯ್ಯ ಈ ಸಂದರ್ಭ ಹಾಜರಿದ್ದರು.