ವಿಧಾನಪರಿಷತ್ ಸದಸ್ಯ ಎಚ್. ವಿಶ್ವನಾಥ್, ಮಾಜಿ ಸಚಿವರಾದ ಎಚ್.ಎಂ. ರೇವಣ್ಣ, ಬಂಡೆಪ್ಪ ಕಾಶೆಂಪೂರ್, ಹೋರಾಟ ಸಮಿತಿ ಅಧ್ಯಕ್ಷ ಕೆ. ವಿರುಪಾಕ್ಷಪ್ಪ, ಕುರುಬರ ಸಂಘದ ಪ್ರಧಾನ ಕಾರ್ಯದರ್ಶಿ ಡಿ. ವೆಂಕಟೇಶಮೂರ್ತಿ, ಅಹಿಂದ ಮುಖಂಡರಾದ ಕೆ. ಮುಕುಡಪ್ಪ, ಸಮಿತಿ ಖಜಾಂಚಿ ಕೆ.ಈ. ಕಾಂತೇಶ, ಟಿ.ಬಿ. ಬಳಗಾವಿ, ಕೆ. ಬಿ. ಶಾಂತಪ್ಪ, ಪುಟ್ಟಸ್ವಾಮಿ, ಸಮಿತಿ ಪ್ರಧಾನ ಕಾರ್ಯದರ್ಶಿ ಆನೇಕಲ್ದೊಡ್ಡಯ್ಯ ಕೂಡಾ ನಿಯೋಗದಲ್ಲಿ ಇರಲಿದ್ದಾರೆ.