‘ಸಾಹಿತಿ ಗೊ.ರು.ಚನ್ನಬಸಪ್ಪ, ದಕ್ಷಿಣ ವಿಭಾಗದ ಡಿಸಿಪಿ ಹರೀಶ್ ಪಾಂಡೆ, ಕೇಂದ್ರೀಯ ಸರಕು ಮತ್ತು ಸೇವಾ ತೆರಿಗೆ ಇಲಾಖೆಯ ಪೂರ್ವ ವಲಯದ ಉಪ ಆಯುಕ್ತ ಎಸ್.ಶಶಿಕಿರಣ್ ಹಾಗೂ ಸಮಾಜ ಸೇವಕ ಬಿ.ಎಂ.ಶಶಿಧರ್ ಅವರನ್ನು 2022ನೇ ಸಾಲಿನ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಇದೇ 29 ರಂದು ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ’ ಎಂದು ಪ್ರಕಟಣೆ ತಿಳಿಸಿದೆ.