ಮತ್ತೊಂದು ಬಣದ ಮುಖಂಡರಾದ ಶಿವರಾಮೇಗೌಡ, ಪ್ರವೀಣ್ ಶೆಟ್ಟಿ ಸೇರಿದಂತೆ ಕೆಲವು ಸಂಘಟನೆಗಳ ಮುಖಂಡರಿಗೆ ಪ್ರಧಾನ ವೇದಿಕೆಯಲ್ಲಿ ಅವಕಾಶ ನೀಡಲಾಗಿತ್ತು. ನಾರಾಯಣ ಗೌಡ ಪ್ರತಿಭಟನೆಗೆ ಗೈರಾಗಿದ್ದರು. ಅವರ ಸಂಘಟನೆಯ ಯಾರಿಗೂ ಪ್ರಧಾನ ವೇದಿಕೆಯಲ್ಲಿ ಅವಕಾಶ ಕಲ್ಪಿಸಿಲ್ಲ ಎಂದು ಆಕ್ಷೇಪಿಸಿದ ಹಲವರು ಕೆಲಕಾಲ ಏರು ಧ್ವನಿಯಲ್ಲಿ ಘೋಷಣೆಗಳನ್ನು ಕೂಗಿದರು.