ಕುವೆಂಪು ಅವರ ವಿಚಾರಕ್ರಾಂತಿಗೆ ಆಹ್ವಾನ, ಆತ್ಮಶ್ರೀಗಾಗಿ ನಿರಂಕುಶ ಮತಿಗಳಾಗಿ, ಸಂಸ್ಕೃತಿ ಕ್ರಾಂತಿಗೆ ಕಹಳೆ ನಾಂದಿ, ಸಂಸ್ಕೃತಿ ಕರ್ನಾಟಕ, ಜನತಾಪ್ರಜ್ಞೆ ಮತ್ತು ವೈಚಾರಿಕ ಜಾಗೃತಿ, ವಿದ್ಯಾರ್ಥಿಗಳಿಗೇಕೆ ಸಾಹಿತ್ಯ, ಪ್ರಾದೇಶಿಕ ವೈಶಿಷ್ಟ್ಯದ ರಕ್ಷಣೆ, ಬಹುಜಿಹ್ವಾ ಭಾರತಿಗೆ ಏಕತೆಯ ಆರತಿ ಲೇಖನಗಳನ್ನು ಆಧರಿಸಿ ಲೇಖನ ಸಿದ್ಧಪಡಿಸಬೇಕು. ಆಯ್ದ ಅತ್ಯುತ್ತಮ ಲೇಖನಗಳನ್ನು ಮುಂದೆ ಪುಸ್ತಕ ರೂಪದಲ್ಲಿ ಪ್ರಕಟಿಸಲಾಗುವುದು.