ಸದ್ಯ ಮುಖ್ಯಮಂತ್ರಿಯ ಮಾಧ್ಯಮ ಸಂಯೋಜಕರಾಗಿರುವ ಪಾಗೋಜಿ, ವಿವಿಧ ಮುದ್ರಣ ಮತ್ತು ದೃಶ್ಯ ಮಾಧ್ಯಮಗಳಲ್ಲಿ ಕೆಲಸ ಮಾಡಿದ್ದಾರೆ. ವಿಜಯಪುರದಲ್ಲಿ ಫೆ.4 ಮತ್ತು 5 ರಂದು ನಡೆಯಲಿರುವ ಪತ್ರಕರ್ತರ\ 37ನೇ ರಾಜ್ಯ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದಿವಂಗತ ಗುರುಲಿಂಗ ಸ್ವಾಮಿ ಹೊಳಿಮಠ ಹೆಸರಿನ ದತ್ತಿನಿಧಿಗೆ ಚಾಲನೆ ನೀಡಿ, ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.