ಎಪಿಎಂಸಿ ಕಾಯ್ದೆಯ ತಿದ್ದುಪಡಿಯಿಂದ ರೈತರಿಗಷ್ಟೇ ಅಲ್ಲ ಗ್ರಾಹಕರಿಗೂ ಭವಿಷ್ಯದಲ್ಲಿ ದೊಡ್ಡ ನಷ್ಟ ಕಾದಿದೆ. ಖಾಸಗಿ ಕಂಪನಿಗಳು ರೈತರಿಂದ ಕಡಿಮೆ ಬೆಲೆಗೆ ಕೃಷಿ ಉತ್ಪನ್ನಗಳನ್ನು ಖರೀದಿಸಿ, ಹೆಚ್ಚು ಬೆಲೆಗೆ ಮಾರಿ ಜನರ ಸುಲಿಗೆಗೆ ಇಳಿಯಲಿವೆ. 1/6#SpeakUpForFarmers#KarnatakaBandhpic.twitter.com/Sw19FbJwW3