ಈ ಕುರಿತಂತೆ ‘ಸಂಸ್ಕೃತ ಭಾರತಿ ಟ್ರಸ್ಟ್, ‘ಮಹಾವಿದ್ಯಾಲಯ ಸಂಸ್ಕೃತ ಪ್ರಾಧ್ಯಾಪಕರ ಸಂಘ’, ‘ಶ್ರೀ ಹಯಗ್ರೀವ ಟ್ರಸ್ಟ್’, ‘ವ್ಯೋಮ ಲಿಂಗ್ವಿಸ್ಟಿಕ್ ಲ್ಯಾಬ್ಸ್ ಫೌಂಡೇಶನ್’ ಹಾಗೂ ಕೆ.ಜಿ. ಶಿವಕುಮಾರ್ ಮತ್ತು ಇತರ ಐವರು ವಿದ್ಯಾರ್ಥಿಗಳು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು (ಪಿಐಎಲ್) ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.