ಚಿಕ್ಕಮಗಳೂರು ಜಿಲ್ಲೆಯಲ್ಲಿ 45,000 ಎಕರೆ, ಹಾಸನ ಜಿಲ್ಲೆಯಲ್ಲಿ 30,000 ಎಕರೆ ಮತ್ತು ಕೊಡಗು ಜಿಲ್ಲೆಯಲ್ಲಿ 9,000 ಎಕರೆ ಸರ್ಕಾರಿ ಜಮೀನುಗಳನ್ನು ವಾಣಿಜ್ಯ ಬೆಳೆಗಾರರು ಅನಧಿಕೃತವಾಗಿ ಸಾಗುವಳಿ ಮಾಡುತ್ತಿದ್ದಾರೆ. ಗುತ್ತಿಗೆಗೆ ನೀಡುವ ಮೂಲಕ ಈ ಜಮೀನುಗಳ ಮೇಲಿನ ಸರ್ಕಾರದ ಹಕ್ಕನ್ನು ಖಾತರಿಪಡಿಸಲಾಗುವುದು ಎಂದು ತಿಳಿಸಿದರು.