ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣಾದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, 'ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ನೌಕರರ ಸಂಘದ ತೀರ್ಮಾನಕ್ಕೆ ಆ ಸಮುದಾಯಗಳ ಚಾಲಕರು, ನಿರ್ವಾಹಕರು ಮತ್ತು ಮೆಕ್ಯಾನಿಕ್ ಗಳು ಬೆಂಬಲ ಸೂಚಿಸಿದ್ದಾರೆ. ತಕ್ಷಣದಿಂದಲೇ ಕೆಲಸಕ್ಕೆ ಹಾಜರಾಗಲು ಅವರು ನಿರ್ಧರಿಸಿದ್ದಾರೆ' ಎಂದರು.