ಸುದ್ದಿಗಾರರ ಜೊತೆ ಗುರುವಾರ ಬೆಳಿಗ್ಗೆ ಅವರು ಮಾತನಾಡಿದ ಅವರು, ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಎದ್ದಿರುವ ಗುಸುಗುಸು ಬಗ್ಗೆ ಅವರು ಖಾರವಾಗಿ ಪ್ರತಿಕ್ರಿಯಿಸಿದರು. ನಾಯಕತ್ವದ ಬದಲಾವಣೆಗೆ ಆಗ್ರಹಿಸಿ ವರಿಷ್ಢರನ್ನು ಭೇಟಿ ಮಾಡಲು ಕೆಲವು ಬಿಜೆಪಿ ಶಾಸಕರು ದೆಹಲಿಗೆ ತೆರಳಿದ್ದರು ಎಂಬ ಬಗ್ಗೆ ಮುಖ್ಯಮಂತ್ರಿ ಈ ರೀತಿ ಪ್ರತಿಕ್ರಿಯಿಸಿದರು.