ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಪ್ರಚಾರಕ್ಕೆ ಬಂದವರು ಕ್ಷೇತ್ರ ಬಿಡಿ’

Last Updated 31 ಅಕ್ಟೋಬರ್ 2020, 19:30 IST
ಅಕ್ಷರ ಗಾತ್ರ

ಬೆಂಗಳೂರು: ಇದೇ 3ರಂದು ಉಪ ಚುನಾವಣೆ ನಡೆಯಲಿರುವ ಆರ್‌.ಆರ್‌. ನಗರ ಮತ್ತು ಶಿರಾ ಮತಕ್ಷೇತ್ರದಲ್ಲಿ ಮತದಾನ ಮುಕ್ತಾಯಕ್ಕೆ ನಿಗದಿಯಾಗಿರುವ ಗಡುವಿಗೆ 48 ಗಂಟೆ ಮೊದಲು ಅಂದರೆ, ಭಾನುವಾರ ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರ ಅಂತ್ಯಗೊಳ್ಳಲಿದೆ. ಸೋಮವಾರ ಮನೆ ಮನೆ ಪ್ರಚಾರಕ್ಕೆ ಮಾತ್ರ ಅವಕಾಶವಿದೆ.

ಬಹಿರಂಗ ಪ್ರಚಾರದ ಅವಧಿ ಮುಕ್ತಾಯದ ಬಳಿಕ ಕ್ಷೇತ್ರದ ಮತದಾರರಲ್ಲದವರು ಆ ಕ್ಷೇತ್ರದಲ್ಲಿ ಉಳಿಯಬಾ
ರದು ಎಂದು ಚುನಾವಣಾ ಆಯೋಗ ಆದೇಶ ಮಾಡಿದೆ. ಹೀಗಾಗಿ, ಚುನಾವಣಾ ಪ್ರಚಾರಕ್ಕೆ ಹೊರಗಿನಿಂದ ಬಂದ ರಾಜಕೀಯ ಪಕ್ಷಗಳ ಕಾರ್ಯಕರ್ತರು ಕ್ಷೇತ್ರ ಬಿಟ್ಟು ಹೋಗುವಂತೆ ಎರಡೂ ಕ್ಷೇತ್ರಗಳ ಚುನಾವಣಾಧಿಕಾರಿ ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT