ಬಳಿಕ ಮಾತನಾಡಿದ ಆಂಜನೇಯ, ‘ಪರಿಶಿಷ್ಟ ಜಾತಿಯಲ್ಲಿ ನಾವು ಪ್ರಬಲ ಸಮುದಾಯ. ರಾಜ್ದಲ್ಲಿ ಎಡಗೈ ಸಮುದಾಯ ಹೆಚ್ಚಿದೆ, ಸುಮಾರು 60 ಲಕ್ಷ ಜನರಿದ್ದೇವೆ. ಹೀಗಾಗಿ ಕಾರ್ಯಾಧ್ಯಕ್ಷ ಸ್ಥಾನ ಕೇಳಿದ್ದೇವೆ. ಎಲ್ಲ ಸಮುದಾಯಗಳೀಗೂ ಅವಕಾಶ ಕೊಟ್ಟಿದ್ದೀರಿ. ನಮ್ಮ ಸಮುದಾಯಕ್ಕೂ ಅವಕಾಶ ಕೊಡಿ. ನಮ್ಮ ಸಮುದಾಯ ಹಿಂದಿನಿಂದಲೂ ಕಾಂಗ್ರೆಸ್ ಬೆಂಬಲಕ್ಕಿದೆ’ ಎಂದು ಮನವರಿಕೆ ಮಾಡಿದ್ದಾರೆ.