ಕನ್ನಡ ಸಾಹಿತ್ಯ ಪರಿಷತ್ತುಅಭಿವೃದ್ಧಿಪಡಿಸಿರುವ ಮೊಬೈಲ್ ಆ್ಯಪ್ ಬಿಡುಗಡೆ ಮಾಡಿ ಮಾತನಾಡಿದ ಅವರು, ‘ಕನ್ನಡ ಭಾಷೆಗೆ ದೇಶದಲ್ಲಿ ಅಗ್ರ ಸ್ಥಾನವಿದೆ. ಅದಕ್ಕೆ ತಕ್ಕಂತೆ ಆಯಾ ಕಾಲಘಟದಲ್ಲಿ ಸವಾಲುಗಳು ಬಂದೇ ಬರುತ್ತವೆ. ಕನ್ನಡ ಉಳಿಸಿ ಎಲ್ಲ ರಂಗದಲ್ಲಿ ಬೆಳೆಸುವುದಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನೊಂದಿಗೆ ಸರ್ಕಾರ ಜೊತೆಯಾಗಿ ಮುನ್ನಡೆಯಲಿದೆ’ ಎಂದರು.