ಶಾಸಕ ಸಂಜೀವ ಮಠಂದೂರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಚಿವ ಸಿ. ಅಶ್ವತ್ಥನಾರಾಯಣ, ಸಂಸದ ಡಿ.ವಿ. ಸದಾನಂದಗೌಡ, ರಾಜ್ಯಸಭಾ ಜಗ್ಗೇಶ್, ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ, ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಉಪಾಧ್ಯಕ್ಷ ಕೆ.ವಿ.ರೇಣುಕಾ ಪ್ರಸಾದ್, ರಾಜ್ಯ
ಒಕ್ಕಲಿಗ ಸಂಘದ ಅಧ್ಯಕ್ಷ ಸಿ.ಎನ್. ಬಾಲಕೃಷ್ಣ, ಮಾಜಿ ಸಚಿವ ಗಂಗಾಧರ ಗೌಡ ಇದ್ದರು.