ಇದೇ ವೇಳೆ ಗುತ್ತಿಗೆದಾರರ ಸಂಘವು ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಸಚಿವರಿಗೆ ಮನವಿ ಸಲ್ಲಿಸಿತು. ಉಪಾಧ್ಯಕ್ಷರಾದ ಎಂ.ಎನ್.ಉಮೇಶ್, ಊರ್ಬನ್ ಪಿಂಟೊ, ಪ್ರಧಾನ ಕಾರ್ಯದರ್ಶಿ ಎಚ್.ವಿ.ಚಂದ್ರಬಾಬು, ಸಹ ಕಾರ್ಯದರ್ಶಿ ಅನ್ವರ್ ಮಿಯಾ, ಸಂಘಟನಾ ಕಾರ್ಯದರ್ಶಿ ಶಿವಾನಂದ ಬಿ. ಬಾಲಪ್ಪನವರ್, ಕೋಶಾಧ್ಯಕ್ಷ ಕ.ಚಂದ್ರಬಾಬು ಅವರುಗಳು ಹಾಜರಿದ್ದರು.