ಬಿಟಿಎಂ ಲೇಔಟ್ನಲ್ಲಿ ರಾಮಲಿಂಗಾ ರೆಡ್ಡಿ ಹಾಗೂ ಜಯನಗರದಲ್ಲಿ ಸೌಮ್ಯಾ ರೆಡ್ಡಿ, ದೇವನಹಳ್ಳಿಯಲ್ಲಿ ಕೆ.ಎಚ್.ಮುನಿಯಪ್ಪ ಹಾಗೂ ಕೆಜಿಎಫ್ನಲ್ಲಿ ರೂಪಕಲಾ, ವಿಜಯನಗರದಲ್ಲಿ ಎಂ.ಕೃಷ್ಣಪ್ಪ ಹಾಗೂ ಗೋವಿಂದರಾಜನಗರದಲ್ಲಿ ಪ್ರಿಯಾಕೃಷ್ಣ, ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಶಿವಶಂಕರಪ್ಪ ಹಾಗೂ ದಾವಣಗೆರೆ ಉತ್ತರದಲ್ಲಿ ಎಸ್.ಎಸ್.ಮಲ್ಲಿಕಾರ್ಜುನ ಅವರಿಗೆ ಮಣೆ ಹಾಕಲಾಗಿದೆ.