'ಅತ್ಯಾಚಾರ: ಏಕೆ ಹೆಚ್ಚುತ್ತಿದೆ? ತಡೆಯುವುದು ಹೇಗೆ?' ವಿಚಾರದ ಕುರಿತ ಸಂವಾದ ಕಾರ್ಯಕ್ರಮ ಪ್ರಜಾವಾಣಿಯ ಫೇಸ್ಬುಕ್, ಯೂಟ್ಯೂಬ್ನಲ್ಲಿ ಏಕಕಾಲಕ್ಕೆ ನೇರ ಪ್ರಸಾರವಾಗುತ್ತಿದೆ.
ಬಿಜೆಪಿ ನಾಯಕಗೋ. ಮಧುಸೂದನ್,ಕೆಪಿಸಿಸಿ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್, ನಿವೃತ್ತ ಪೊಲೀಸ್ ಅಧಿಕಾರಿಬಿ.ಕೆ.ಶಿವರಾಂ ಹಾಗೂಜನವಾದಿ ಮಹಿಳಾ ಸಂಘಟನೆಉಪಾಧ್ಯಕ್ಷೆ ಕೆ.ಎಸ್. ವಿಮಲಾ ಅವರು ಸಂವಾದದಲ್ಲಿ ಭಾಗವಹಿಸಿದ್ದಾರೆ.
ನೇರ ಪ್ರಸಾರವುಬೆಳಿಗ್ಗೆ 11ಕ್ಕೆ ಆರಂಭವಾಗಿದ್ದು, 12ರ ವರೆಗೆ ನಡೆಯಲಿದೆ.