Prajavani Live: ಮಹಾರಾಷ್ಟ್ರ ಗಡಿ ಕ್ಯಾತೆ: ಯಾರು ಕಾರಣ?

'ಮಹಾರಾಷ್ಟ್ರ ಗಡಿ ಕ್ಯಾತೆ: ಯಾರು ಕಾರಣ?' ಕುರಿತು ಪ್ರಜಾವಾಣಿಯಲ್ಲಿ ಸಂವಾದ
ಸಂವಾದದಲ್ಲಿ ಪಾಲ್ಗೊಳ್ಳುವವರು:
* ಅಶೋಕ ಚಂದರಗಿ, ಅಧ್ಯಕ್ಷ, ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ, ಬೆಳಗಾವಿ
* ಬೃಜೇಶ್ ಕಾಳಪ್ಪ, ವಕೀಲ ಹಾಗೂ ವಕ್ತಾರ, ಎಎಪಿ
* ಮಹಾದೇವ ತಳವಾರ. ರಾಜ್ಯ ಸಂಚಾಲಕ, ಕರ್ನಾಟಕ ರಕ್ಷಣಾ ವೇದಿಕೆ
* ಜ್ಯೋತಿ ಭಾವಿಕಟ್ಟಿ, ಮಾಜಿ ಉಪ ಮೇಯರ್, ಬೆಳಗಾವಿ ಮಹಾನಗರ ಪಾಲಿಕೆ
ಕಾರ್ಯಕ್ರಮವು ಇಂದು (ಸೋಮವಾರ, ನವೆಂಬರ್ 28, 2022) ಮಧ್ಯಾಹ್ನ 12 ಗಂಟೆಗೆ ಆರಂಭವಾಗಿದ್ದು, ಪ್ರಜಾವಾಣಿಯ ಯುಟ್ಯೂಬ್, ಫೇಸ್ಬುಕ್ ಹಾಗೂ ಟ್ವಿಟರ್ ಪುಟಗಳಲ್ಲಿ ನೇರ ಪ್ರಸಾರವಾಗಲಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.