ದೇವಸ್ಥಾನಗಳಲ್ಲಿ ದಟ್ಟಣೆ: ದೇವಸ್ಥಾನ, ಮಸೀದಿ, ಚರ್ಚ್ಗಳಲ್ಲಿ ಸಾರ್ವಜನಿಕರ ಪ್ರವೇಶ, ದರ್ಶನ ಮತ್ತು ಪ್ರಾರ್ಥನೆ ಸಲ್ಲಿಕೆಗೆ ಅವಕಾಶ ದೊರೆತಿರುವುದರಿಂದ ಎಲ್ಲೆಡೆ ಧಾರ್ಮಿಕ ಮಂದಿರಗಳಲ್ಲಿ ಜನದಟ್ಟಣೆ ಇತ್ತು. ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶೃಂಗೇರಿ, ಘಾಟಿ ಸುಬ್ರಹ್ಮಣ್ಯ ಸೇರಿದಂತೆ ರಾಜ್ಯದ ಪ್ರಮುಖ ದೇವಸ್ಥಾನಗಳಲ್ಲಿ ಜನದಟ್ಟಣೆ ಇತ್ತು.