‘ತಪ್ಪಿತಸ್ಥ ಅಧಿಕಾರಿ ಅಥವಾ ಸಿಬ್ಬಂದಿ ವಿರುದ್ಧ ಕ್ರಮ ಅಗತ್ಯವಿದೆ ಎಂದು ಎನಿಸಿದರೆ ಕಾಯ್ದೆಯ ಸೆಕ್ಷನ್ 12ರ ಪ್ರಕಾರ ಲೋಕಾಯುಕ್ತರು ಮತ್ತು ಉಪಲೋಕಾಯುಕ್ತರು ಸರ್ಕಾರಕ್ಕೆ ವರದಿ ಸಲ್ಲಿಸಿ ಶಿಫಾರಸು ಮಾಡುತ್ತಾರೆ. ಅಂತಹ ವರದಿಗಳನ್ನು ಪರಿಶೀಲಿಸಿ ಕ್ರಮ ಕೈಗೊಂಡ ವರದಿಯನ್ನುಮೂರು ತಿಂಗಳೊಳಗೆ ಲೋಕಾಯುಕ್ತರಿಗೆ ಸರ್ಕಾರ ಸಲ್ಲಿಸಬೇಕು. ಆದರೆ, ವರ್ಷಗಳು ಕಳೆದರೂ ಅಧಿಕಾರಿಗಳು ಈ ವರದಿಗಳನ್ನು ಮೂಲೆಗೆ ಸರಿಸಿದ್ದಾರೆ’ ಎಂದು ದೂರಿದ್ದಾರೆ.