ಕೇಂದ್ರ ಹಾಗೂ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದಿರುವ ವಿವಿಧ ಕಾಯ್ದೆ ಗಳನ್ನು ವಿರೋಧಿಸಿ ಮಂಗಳವಾರ ಕರೆ ನೀಡಿರುವ ಭಾರತ್ ಬಂದ್ ಕುರಿತ ಪ್ರಶ್ನೆಗೆ, ‘ಬಂದ್ನಿಂದ ಯಾವುದೇ ಸಮಸ್ಯೆ ಬಗೆಹರಿಯುವುದಿಲ್ಲ. ಪ್ರಧಾನಿ ನರೇಂದ್ರ ಮೋದಿಯವರ ಜೊತೆ ರೈತ ಸಂಘಟನೆಗಳ ಪ್ರಮುಖರು ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸಿಕೊಳ್ಳಬೇಕು’ ಎಂದರು.