‘ರಾಜ್ಯದ ಪರಿಸ್ಥಿತಿಯ ದೃಷ್ಟಿಯಿಂದ ಕಾಂಗ್ರೆಸ್ ಮರಳಿ ಅಧಿಕಾರಕ್ಕೆ ಬರುವ ಅಗತ್ಯವಿದೆ. ಭೂಮಿ ಹಕ್ಕು, ರೈತರಿಗೆ ಉಚಿತ ವಿದ್ಯುತ್ ನೀಡಿದ ಹೆಗ್ಗಳಿಕೆ ಕಾಂಗ್ರೆಸ್ಗೆ ಇದೆ. ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರು ಹಿಂದುಳಿದ ವರ್ಗಕ್ಕೆ ಸಾಕಷ್ಟು ಶ್ರಮಿಸಿದ್ದಾರೆ. ಹಲವು ಪಕ್ಷಗಳಲ್ಲಿ ಚದುರಿ ಹೋಗಿರುವ ಬಂಗಾರಪ್ಪ ಅಭಿಮಾನಿಗಳು, ಹಿತೈಷಿಗಳು ಕಾಂಗ್ರೆಸ್ಗೆ ಮರಳಬೇಕು’ ಎಂದು ಮನವಿ ಮಾಡಿದರು.