<p><strong>ಬೆಂಗಳೂರು</strong>: ಬೈಕ್ನಲ್ಲಿ ಬಂದು ಪಾದಚಾರಿಗಳ ಹಾಗೂ ಪಾದಚಾರಿ ಮಾರ್ಗಗಳಲ್ಲಿ ನಿಂತಿರುತ್ತಿದ್ದ ನಾಗರಿಕರಿಂದ ಮೊಬೈಲ್ ಕಸಿದುಕೊಂಡು ಪರಾರಿಯಾಗುತ್ತಿದ್ದ ಇಬ್ಬರು ಆರೋಪಿಗಳನ್ನು ಮಾಗಡಿರಸ್ತೆ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>‘ಫ್ರೇಜರ್ ಟೌನ್ನಮಹಮ್ಮದ್ ಉಸ್ಮಾನ್ (21) ಹಾಗೂ ಜೆ.ಜೆ.ನಗರದ ಅಸ್ಲಾಂ ಪಾಷಾ ಯಾನೆ ಟಪ್ಪ ಅಸ್ಲಾಂ(50) ಬಂಧಿತರು. ಇವರಿಂದ ₹2.66 ಲಕ್ಷ ಮೌಲ್ಯದ ತಲಾ ಎರಡು ದ್ವಿಚಕ್ರ ವಾಹನ ಹಾಗೂ ಮೊಬೈಲ್ಗಳು ಮತ್ತು ₹31 ಸಾವಿರ ನಗದು ಜಪ್ತಿ ಮಾಡಲಾಗಿದೆ. ಪ್ರಕರಣದಲ್ಲಿ ಭಾಗಿಯಾಗಿರುವ ಇತರ ಮೂವರು ತಲೆಮರೆಸಿಕೊಂಡಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಬೈಕ್ನಲ್ಲಿ ಬಂದು ಪಾದಚಾರಿಗಳ ಹಾಗೂ ಪಾದಚಾರಿ ಮಾರ್ಗಗಳಲ್ಲಿ ನಿಂತಿರುತ್ತಿದ್ದ ನಾಗರಿಕರಿಂದ ಮೊಬೈಲ್ ಕಸಿದುಕೊಂಡು ಪರಾರಿಯಾಗುತ್ತಿದ್ದ ಇಬ್ಬರು ಆರೋಪಿಗಳನ್ನು ಮಾಗಡಿರಸ್ತೆ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>‘ಫ್ರೇಜರ್ ಟೌನ್ನಮಹಮ್ಮದ್ ಉಸ್ಮಾನ್ (21) ಹಾಗೂ ಜೆ.ಜೆ.ನಗರದ ಅಸ್ಲಾಂ ಪಾಷಾ ಯಾನೆ ಟಪ್ಪ ಅಸ್ಲಾಂ(50) ಬಂಧಿತರು. ಇವರಿಂದ ₹2.66 ಲಕ್ಷ ಮೌಲ್ಯದ ತಲಾ ಎರಡು ದ್ವಿಚಕ್ರ ವಾಹನ ಹಾಗೂ ಮೊಬೈಲ್ಗಳು ಮತ್ತು ₹31 ಸಾವಿರ ನಗದು ಜಪ್ತಿ ಮಾಡಲಾಗಿದೆ. ಪ್ರಕರಣದಲ್ಲಿ ಭಾಗಿಯಾಗಿರುವ ಇತರ ಮೂವರು ತಲೆಮರೆಸಿಕೊಂಡಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>