ಇಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 'ಎರಡೂ ರಾಜ್ಯಗಳ ಹಿತದೃಷ್ಟಿಯಿಂದ ಈ ರೀತಿ ಪರಿಸ್ಥಿತಿಯಲ್ಲಿ ಬರಬಾರದು ಎಂಬ ಸಂದೇಶವನ್ನು ನಾವು ಈಗಾಗಲೇ ಕಳಿಸಿದ್ದೇವೆ. ಅದಾಗಿಯೂ ಬಂದರೆ; ಹಿಂದೆ ಹಲವಾರು ಬಾರಿ ಈ ರೀತಿ ಪ್ರಯತ್ನ ಆದಾಗ ಕರ್ನಾಟಕ ಸರ್ಕಾರ ಏನು ಕ್ರಮ ಕೈಗೊಂಡಿದೆಯೋ ಅದೇ ಕ್ರಮ ಕೈಗೊಳ್ಳುತ್ತೇವೆ' ಎಂದರು.