ಪ್ರವಾಹ ಪರಿಸ್ಥಿತಿ ಉಂಟಾಗಿರುವುದದು ಸವದತ್ತಿ ಹಾಗೂ ರಾಮದುರ್ಗ ತಾಲ್ಲೂಕುಗಳ ನದಿ ತೀರದ ಗ್ರಾಮಗಳ ಜನರ ನಿದ್ದೆಗೆಡಿಸಿದೆ. ರಾಮದುರ್ಗ ತಾಲ್ಲೂಕಿನ ತೊರಗಲ್ಲ, ಗೊಣಗನೂರ, ಸುನ್ನಾಳ, ಘಟಕನೂರ, ಹಲಗತ್ತಿ, ಹಂಪಿಹೊಳಿ, ಅವರಾದಿ, ಸಂಗಳ, ನರಗುಂದ ತಾಲ್ಲೂಕಿನ ಲಕಮಾಪುರ, ಬೆಳ್ಳೇರಿ, ವಾಸನ, ಕೊಣ್ಣೂರು, ಶಿರೋಳ, ರೋಣ ತಾಲ್ಲೂಕಿನ ಗುಳಗಂಜಿ, ಮೆಣಸಗಿ, ಹೊಳೆಮಣ್ಣೂರ, ಗಾಡಗೋಳ, ಹೊಳೆಆಲೂರ, ಕುರುವಿನಕೊಪ್ಪ, ಅಮರಗೋಳ, ಹೊಳೆಹಡಗಲಿ, ಬಸರಕೋಡ, ಬದಾಮಿ ತಾಲ್ಲೂಕಿನ ಗೋವನಕೊಪ್ಪ, ಸುಳ್ಳ, ಕಿತ್ತಲಿ, ಜಕನೂರ, ಬೂದಿಹಾಳ, ನೀರಲಗಿ, ತನ್ನೀಹಾಳ, ಕಾಕರಕಿ, ಮುಮರಡ್ಡಿಕೊಪ್ಪ, ಖ್ಯಾಡ, ಮನ್ನೇರಿ, ಢಾಕನಶಿರೂರು, ಪಟ್ಟದಕಲ್ಲು ಗ್ರಾಮಗಳಲ್ಲಿ ಸದ್ಯ ಪ್ರವಾಹ ಮುನ್ಸೂಚನೆ ನೀಡಲಾಗುತ್ತಿದೆ.