‘ಘರ್ ವಾಪಸಿ’ ಮಾತನ್ನುಜನತಾ ನ್ಯಾಯಾಲಯದೊಳಗೆ ಇಟ್ಟು, ಜನರ ತೀರ್ಪು ಏನಿದೆ ಎಂಬುದನ್ನು ಕೇಳಬೇಕಿದೆ.12ನೇ ಶತಮಾನದಲ್ಲಿ ಬ್ರಾಹ್ಮಣನಾಗಿ ಹುಟ್ಟಿದ ಬಸವಣ್ಣನನ್ನು ಬ್ರಾಹ್ಮಣ ಎಂದು ಆ ಸಮಾಜ ಇಂದಿಗೂ ಒಪ್ಪಿಕೊಂಡಿಲ್ಲ. ಕಾರಣ ಆ ಸಮಾಜದೊಳಗಿದ್ದ ಕಂದಾಚಾರವನ್ನು ಬಯಲಿಗೆಳೆದು, ಶ್ರೇಣೀಕರಣ ವ್ಯವಸ್ಥೆಯನ್ನು ವಿರೋಧಿಸಿದ್ದರು ಎಂದರು.