‘ಈ ಹಿಂದೆ ಬೆಂಗಳೂರಿನಲ್ಲಿ ನಡೆದಿದ್ದ ಮಲೆನಾಡು ಉಳಿಸಿ ಸಭೆಯಲ್ಲಿ ಕೊಡಗು, ಚಿಕ್ಕಮಗಳೂರು , ಶಿವಮೊಗ್ಗ, ಕುಮಟಾ, ಶಿರಸಿ ಭಾಗದ ರೈತರು, ಜನಪ್ರತಿನಿಧಿಗಳು ಪಾಲ್ಗೊಂಡಿದ್ದರು. ಬಳಿಕ ಸರ್ಕಾರಕ್ಕೆ ಮನವಿ ಸಲ್ಲಿಸಲಾ ಗಿತ್ತು. ಮನವಿಗಳ ಪೈಕಿ ಒಂದು ಬೇಡಿಕೆ ಹೊರತುಪಡಿಸಿದರೆ ಯಾವುದೇ ಬೇಡಿಕೆ ಈಡೇರಿಲ್ಲ’ ಎಂದು ಅವರು ದೂರಿದ್ದಾರೆ.