ಕಲಬುರ್ಗಿ: ಜಿಲ್ಲೆಯ ಆಳಂದ ತಾಲ್ಲೂಕಿನ ವೈಜಾಪುರ–ಬಮ್ಮನಳ್ಳಿ ಗ್ರಾಮದ ಮಧ್ಯದಲ್ಲಿ ಭಾರಿ ಮಳೆಯಿಂದಾಗಿ ತುಂಬಿ ಹರಿಯುತ್ತಿದ್ದ ಹಳ್ಳವನ್ನು ಕಾರಿನಲ್ಲಿ ದಾಟಲು ಯತ್ನಿಸಿದ ಅಫಜಲಪುರದ ಜೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಸಿದ್ದಾರಾಮ ದಾನಪ್ಪ ಅವಟೆ ಅವರು ಗುರುವಾರ ಸಂಜೆ ಹಳ್ಳದಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ.