ಮಂಡ್ಯ: ಡಿ.ಕೆ.ಶಿವಕುಮಾರ್ಗೆ ಗೂಳಿ ಉಡುಗೊರೆ

ಮಂಡ್ಯ: 'ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೂಳಿಯಂತೆ ನುಗ್ಗಿ ಮುಖ್ಯಮಂತ್ರಿ ಆಗಲಿ' ಎಂದು ಹಾರೈಸಿ ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರು ಅವರಿಗೆ ಗೂಳಿಯೊಂದನ್ನು ಉಡುಗೊರೆ ನೀಡಿದರು.
ಮಂಡ್ಯ ವಿವಿ ಆವರಣದಲ್ಲಿ ನಡೆಯುತ್ತಿರುವ ಪ್ರಜಾಧ್ಚನಿ ಸಮಾವೇಶದಲ್ಲಿ ಡಿ.ಕೆ.ಶಿವಕುಮಾರ್ ಗೂಳಿ ಸ್ವೀಕರಿಸಿದರು.
ಶ್ವೇತವರ್ಣದ ಗೂಳಿಯನ್ನು ಅಲಂಕಾರದೊಂದಿಗೆ ವೇದಿಕೆ ಮುಂದಕ್ಕೆ ಕರೆತರಲಾಯಿತು. ಡಿ.ಕೆ.ಶಿವಕುಮಾರ್ ನಮಸ್ಕಾರ ಮಾಡಿ ಗೂಳಿ ಸ್ವೀಕರಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.