ಇದಕ್ಕೂ ಮುಂಚೆ ಪರಿಶೀಲನೆಗೆ ತೆರಳಿದ್ದ ಶಾಸಕ ಎಂ.ಶ್ರೀನಿವಾಸ್ ಅವರು, ನಾಗಾನಂದ್ ಅವರಿಂದ ಕಾಲೇಜು ಸ್ವಚ್ಛತೆಯ ವಿಷಯದ ಬಗ್ಗೆ ಸ್ಪಷ್ಟನೆ ಕೇಳಲು ಕರೆದು ಸಿಬ್ಬಂದಿ ಹಾಗೂ ಅಧಿಕಾರಿಗಳ ಎದುರೇ ಎರಡು ಬಾರಿ ಕಪಾಳ ಮೋಕ್ಷ ಮಾಡಿದ್ದರು. ಕಾಲೇಜಿನಲ್ಲಿ ಸ್ವಚ್ಛತೆಯನ್ನು ನಿರ್ಲಕ್ಷಿಸಲಾಗಿತ್ತೆಂದು ಹಾಗೂ ಕಂಪ್ಯೂಟರ್ ಲ್ಯಾಬ್ ವಿಷಯದಲ್ಲಿಶಾಸಕಈ ರೀತಿ ನಡೆದುಕೊಂಡರು ಎನ್ನಲಾಗಿದೆ.