— Sumalatha Ambareesh 🇮🇳 ಸುಮಲತಾ ಅಂಬರೀಶ್ (@sumalathaA) July 11, 2021
ಶುಭೋದಯ 🙏 ಬೇರೆಯವರಿಗೆ ಗಂಧವನ್ನು ಹಚ್ಚಲು ಪ್ರಯತ್ನಿಸಿದರೆ ಮೊದಲು ನಮ್ಮ ಕೈ ಗಂಧವಾಗುತ್ತದೆ. ಬೇರೆಯವರಿಗೆ ಕೆಸರನ್ನು ಹಚ್ಚಲು ಪ್ರಯತ್ನಿಸಿದರೆ ಮೊದಲು ನಮ್ಮ ಕೈ ಕೆಸರಾಗುತ್ತದೆ. #SaveKRSDam#StopIllegalMining
— Sumalatha Ambareesh 🇮🇳 ಸುಮಲತಾ ಅಂಬರೀಶ್ (@sumalathaA) July 11, 2021