‘ ಸುಮಲತಾ ಮಂಡ್ಯ ಅಭಿವೃದ್ಧಿ ದೃಷ್ಟಿಯಿಂದ ಹಲವು ಯೋಜನೆಗಳ ಕುರಿತು ಮುಖ್ಯಮಂತ್ರಿ ಜೊತೆ ಮಾತನಾಡಿದ್ದು, ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಈಗಲೇ ಪಕ್ಷದ ಜೊತೆ ಗುರುತಿಸಿಕೊಳ್ಳಲು ಅವರಿಗೆ ಆಗುವುದಿಲ್ಲ. ಮುಂದಿನ ದಿನಗಳಲ್ಲಿ ಉತ್ತಮ ನಿರ್ಧಾರ ತೆಗೆದುಕೊಳ್ಳಬಹುದು’ ಎಂದು ಅವರು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.