ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀಲಂಕಾ ಪ್ರಜೆಗಳು ರಾಜ್ಯಕ್ಕೆ ನುಸುಳುವ ಸಾಧ್ಯತೆ: ಮಂಗಳೂರು ಪೊಲೀಸ್ ಎಚ್ಚರಿಕೆ

Last Updated 13 ಮೇ 2022, 2:48 IST
ಅಕ್ಷರ ಗಾತ್ರ

ಮಂಗಳೂರು: ಆರ್ಥಿಕ ಸಂಕಷ್ಟದಲ್ಲಿರುವಶ್ರೀಲಂಕಾ ಪ್ರಜೆಗಳು ಸಮುದ್ರ ಮಾರ್ಗದ ಮೂಲಕ ಒಳ ನುಸುಳುವ ಸಾಧ್ಯತೆ ಇರುವುದರಿಂದ ಎಚ್ಚರಿಕೆ ವಹಿಸಬೇಕು ಎಂದು ಮಂಗಳೂರಿನ ಕರಾವಳಿ ಕಾವಲು ಪೊಲೀಸ್ ಠಾಣೆ ಎಚ್ಚರಿಕೆ ನೀಡಿದೆ.

ಅಪರಿಚಿತ ವ್ಯಕ್ತಿಗಳಿಗೆ ಮನೆ ಬಾಡಿಗೆ ನೀಡುವ ಮುನ್ನ ಅವರ ಪೂರ್ವಾಪರ ಮಾಹಿತಿ ತಿಳಿದು ದಾಖಲೆ ಪಡೆದು, ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದು ತಿಳಿಸಿರುವ ಕರಾವಳಿ ಕಾವಲು ಠಾಣೆಯ ಪೊಲೀಸ್ ಇನ್‌ಸ್ಪೆಕ್ಟರ್ ಅವರು ಈ ಸಂಬಂಧ ಉತ್ತರ 'ದಕ್ಕೆ' ಬಂದರಿನ ಮಂಗಳೂರು ಕರಾವಳಿ ಅಲ್ಪಸಂಖ್ಯಾತ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘಕ್ಕೆ ಪತ್ರ ಕಳುಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT