ಪ್ರಶಸ್ತಿಯುತಲಾ ₹ 25 ಸಾವಿರ ನಗದು, ಮಾಸ್ತಿ ಪ್ರಶಸ್ತಿ ಫಲಕ ಹಾಗೂ ಸನ್ಮಾನ ಒಳಗೊಂಡಿದೆ. ಪ್ರೊ.ಎಂ.ಎಚ್. ಕೃಷ್ಣಯ್ಯ,ಜಿ.ಎನ್. ರಂಗನಾಥರಾವ್, ಬಿ.ಆರ್. ಲಕ್ಷ್ಮಣರಾವ್, ಕೃಷ್ಣಮೂರ್ತಿ ಹನೂರು, ಉಷಾ ಕೇಸರಿ ಹಾಗೂ ಡಿ.ಎಂ. ರವಿಕುಮಾರ್ ಆಯ್ಕೆ ಸಮಿತಿಯಲ್ಲಿ ಇದ್ದರು.ನ.6 ರಂದು ಬೆಂಗಳೂರಿನ ಭಾರತೀಯ ವಿದ್ಯಾಭವನ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆಎಂದು ಟ್ರಸ್ಟ್ನ ಅಧ್ಯಕ್ಷ ಮಾವಿನಕೆರೆ ರಂಗನಾಥನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.