ಪ್ರಶಸ್ತಿಯು ಫಲಕ ಮತ್ತು ₹ 25 ಸಾವಿರ ನಗದು ಒಳಗೊಂಡಿದೆ. ಆಯ್ಕೆ ಸಮಿತಿಯಲ್ಲಿ ಅಧ್ಯಕ್ಷರಾಗಿ ಮಾವಿನಕೆರೆ ರಂಗನಾಥನ್, ಸದಸ್ಯರಾಗಿ ಪ್ರೊ.ಎಂ.ಎಚ್. ಕೃಷ್ಣಯ್ಯ, ಜಿ.ಎನ್. ರಂಗನಾಥರಾವ್, ಬಿ.ಆರ್. ಲಕ್ಷ್ಮಣರಾವ್, ಬಿ.ಎಸ್. ವೆಂಕಟಾಚಲಪತಿ, ಕೆ. ರಮೇಶ್, ಉಷಾ ಕೇಸರಿ ಹಾಗೂ ಸದಸ್ಯ ಕಾರ್ಯದರ್ಶಿ ಎನ್. ನರೇಂದ್ರ ಬಾಬು ಇದ್ದರು.