‘ಆಯುಷ್ಮಾನ್ ಭಾರತ್, ಆರೋಗ್ಯ ಕರ್ನಾಟಕ ಇಡೀ ದೇಶದಲ್ಲಿ ವಿಶಿಷ್ಟ ಮತ್ತು ವೈಶಿಷ್ಟ್ಯವಾದ ಸಮಗ್ರ ವಿಮಾ ಯೋಜನೆಯಾಗಿದೆ. ಇತರೇ ರಾಜ್ಯಗಳಲ್ಲಿ ಬಿಪಿಎಲ್ ಕಾರ್ಡ್ದಾರರಿಗೆ ಮತ್ತು ಬಡವರಿಗೆ ಮಾತ್ರ ಇದೆ. ಆದರೆ, ಕರ್ನಾಟಕದಲ್ಲಿ ಬಿ.ಪಿ.ಎಲ್ ಕಾರ್ಡ್ದಾರರ ಜತೆಗೆಮಧ್ಯಮವರ್ಗ ಮತ್ತು ಮೇಲ್ವರ್ಗದ ಜನರಿಗೂ ಶೇಕಡ 30ರಷ್ಟು ವೆಚ್ಚವನ್ನು ಸರ್ಕಾರವೇ ಭರಿಸುತ್ತದೆ. ಎಲ್ಲರಿಗೂ ವಿಮೆ, ಎಲ್ಲರಿಗೂ ಆರೋಗ್ಯ ಎನ್ನುವ ಉತ್ತಮ ಕಾರ್ಯಕ್ರಮ ಇದಾಗಿದೆ’ ಎಂದರು.