‘ಮೇಕೆದಾಟು ವಿವಾದ ಸುಪ್ರೀಂ ಕೋರ್ಟ್ನಲ್ಲಿ ಇತ್ಯರ್ಥವಾಗಿದ್ದು, ತಮಿಳುನಾಡು ಸರ್ಕಾರ ಅನಗತ್ಯ ವಿವಾದ ಸೃಷ್ಟಿಸುತ್ತಿದೆ’ ಎಂದು ಕರ್ನಾಟಕ ಸರ್ಕಾರ ತಿರುಗೇಟು ನೀಡಿತ್ತು. ಡಿಪಿಆರ್ಗೆ ಒಪ್ಪಿಗೆ ನೀಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಗೋವಿಂದ ಕಾರಜೋಳ ಅವರು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಅವರಿಗೆ ಕಳೆದ ವಾರ ಮನವಿ ಸಲ್ಲಿಸಿದ್ದರು.