ಕನಕಪುರ ತಾಲ್ಲೂಕಿನ ಕಾವೇರಿಯ ತಟ, ಸಂಗಮ ಬಳಿಯಿಂದ ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ಆರಂಭಿಸಲಿದೆ. ಪಾದಯಾತ್ರೆಗೆ ತಡೆಯೊಡ್ಡಲು ರಾಜ್ಯ ಸರ್ಕಾರವೂ ಪ್ರತಿತಂತ್ರ ರೂಪಿಸತೊಡಗಿದ್ದು, ‘ನೀರಿಗಾಗಿ ನಡಿಗೆ’ ಸೋಮವಾರಕ್ಕೂ ಮುಂದುವರಿಯುತ್ತದೆಯೇ ಎಂಬುದು ಸದ್ಯದ ಕುತೂಹಲವಾಗಿದೆ.
ಕನಕಪುರದಲ್ಲಿ ಶನಿವಾರ ಸಂಜೆ ಕಾಂಗ್ರೆಸ್ ನಾಯಕರೆಲ್ಲ ಒಗ್ಗಟ್ಟಾಗಿ ಪಾದಯಾತ್ರೆಯ ರಣಕಹಳೆ ಊದಿದರು. ‘ಜೈಲಿಗೆ ಕಳುಹಿಸಿದರೂ ಸಿದ್ಧ. ಎಲ್ಲಿ ನಮ್ಮನ್ನು ಬಂಧಿಸಿ ಬಿಡುಗಡೆ ಮಾಡುತ್ತೀರೋ ಅಲ್ಲಿಂದಲೇ ಮತ್ತೆ ನಡೆಯುತ್ತೇವೆ’ ಎಂದು ಗುಡುಗಿದರು. ಇಂದು ಕಾಂಗ್ರೆಸ್ನ ನೂರಕ್ಕೂ ಹೆಚ್ಚು ಶಾಸಕರು, ವಿಧಾನ ಪರಿಷತ್ ಸದಸ್ಯರ ಜೊತೆಗೆ ಜಿಲ್ಲೆಯ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ.
Close

ಕೇರಳಕ್ಕೆ 3 ದಿನ ಮುಂಚಿತವಾಗಿ ಮುಂಗಾರು ಪ್ರವೇಶ: ಹವಾಮಾನ ಇಲಾಖೆ ನೇಪಾಳ: ನಾಲ್ವರು ಭಾರತೀಯರು ಸೇರಿ 22 ಮಂದಿ ಪ್ರಯಾಣಿಸುತ್ತಿದ್ದ ವಿಮಾನ ನಾಪತ್ತೆ ಅಂಬರೀಷ್ 70ನೇ ಜನ್ಮದಿನ: ಸಾಮಾಜಿಕ ಜಾಲತಾಣದಲ್ಲಿ ಹರಿದು ಬಂತು ಅಭಿಮಾನದ ಹೊಳೆ Covid India Update | 2,828 ಹೊಸ ಪ್ರಕರಣ, ಪಾಸಿಟಿವಿಟಿ ದರ ಶೇ 0.60ಕ್ಕೆ ಏರಿಕೆ ಭಾರತ ಮೋದಿ- ಅಮಿತ್ ಶಾ ಅವರದ್ದಲ್ಲ, ದ್ರಾವಿಡರು ಮತ್ತು ಆದಿವಾಸಿಗಳದ್ದು: ಒವೈಸಿ News Podcast: ಬೆಳಗಿನ ಸುದ್ದಿಗಳು, ಭಾನುವಾರ, ಮೇ 29, 2022 ಕೇರಳದ ಕೆಲವು ಜಿಲ್ಲೆಗಳು ಸೌದಿ ಅರೇಬಿಯಾದಂತೆ ಭಾಸವಾಗುತ್ತಿವೆ: ಕೆ.ಜೆ. ಅಲ್ಫೋನ್ಸ್ ಅಂಗನವಾಡಿಗೆ ಕಳಪೆ ಆಹಾರ ಪೂರೈಸಬೇಡಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತಾಕೀತು ಕೋವಿಡ್–19: ಮಕ್ಕಳಲ್ಲಿ ಕುಗ್ಗಿದ ಹಾಸ್ಯಪ್ರವೃತ್ತಿ, ತಗ್ಗಿದ ಕಲಿಕೆಯ ಆಸಕ್ತಿ ಮಹಾರಾಷ್ಟ್ರದಲ್ಲಿ ಒಮೈಕ್ರಾನ್ ಹೊಸ ಉಪತಳಿ ಪತ್ತೆ 60 ಲಕ್ಷಕ್ಕೂ ಅಧಿಕ ಮಂಜೂರಾದ ಸರ್ಕಾರಿ ಹುದ್ದೆಗಳು ಖಾಲಿ ಇವೆ: ವರುಣ್ ಗಾಂಧಿ ನಟಿ ಜಾಕ್ವೆಲಿನ್ಗೆ ವಿದೇಶಕ್ಕೆ ತೆರಳಲು ದೆಹಲಿ ನ್ಯಾಯಾಲಯದಿಂದ ಅನುಮತಿ News Podcast| ರಾತ್ರಿ ಸುದ್ದಿಗಳು, ಶನಿವಾರ, ಮೇ 28, 2022 ಜಮ್ಮು ಮತ್ತು ಕಾಶ್ಮೀರ: ಎನ್ಕೌಂಟರ್ನಲ್ಲಿ ಇಬ್ಬರು ಉಗ್ರರ ಹತ್ಯೆ ವಿಡಿಯೊ: ತಮಗೆ ಸರಿಹೊಂದದ ಉಡುಗೆ ತೊಟ್ಟು ಮುಜುಗರ ಅನುಭವಿಸಿದರೇ ರಶ್ಮಿಕಾ ಆರೆಸ್ಸೆಸ್ ದೃಷ್ಟಿಯಲ್ಲಿ ಹಿಂದೂ ಆಗಲು ಶೇ. 40 ಕಮಿಷನ್ ಹೊಡೆಯಬೇಕಾ: ಸಿದ್ದರಾಮಯ್ಯ ಕಪ್ಪು ಉಡುಗೆ ತೊಟ್ಟು ಇನ್ಸ್ಟಾಗ್ರಾಮ್ನಲ್ಲಿ ಮತ್ತೆ ಬಿಸಿ ಏರಿಸಿದ ದಿಶಾ ಪಟಾನಿ ಕುರುಬರಿಗೆ ಎಸ್ಟಿ ಮೀಸಲು: ಸಿದ್ದರಾಮಯ್ಯ ಆಗ್ರಹ News Podcast | ಮಧ್ಯಾಹ್ನದ ಸುದ್ದಿಗಳು, ಶನಿವಾರ, ಮೇ 28, 2022
- ಕೇರಳಕ್ಕೆ 3 ದಿನ ಮುಂಚಿತವಾಗಿ ಮುಂಗಾರು ಪ್ರವೇಶ: ಹವಾಮಾನ ಇಲಾಖೆ
- ನೇಪಾಳ: ನಾಲ್ವರು ಭಾರತೀಯರು ಸೇರಿ 22 ಮಂದಿ ಪ್ರಯಾಣಿಸುತ್ತಿದ್ದ ವಿಮಾನ ನಾಪತ್ತೆ
- ಅಂಬರೀಷ್ 70ನೇ ಜನ್ಮದಿನ: ಸಾಮಾಜಿಕ ಜಾಲತಾಣದಲ್ಲಿ ಹರಿದು ಬಂತು ಅಭಿಮಾನದ ಹೊಳೆ
- Covid India Update | 2,828 ಹೊಸ ಪ್ರಕರಣ, ಪಾಸಿಟಿವಿಟಿ ದರ ಶೇ 0.60ಕ್ಕೆ ಏರಿಕೆ
- ಭಾರತ ಮೋದಿ- ಅಮಿತ್ ಶಾ ಅವರದ್ದಲ್ಲ, ದ್ರಾವಿಡರು ಮತ್ತು ಆದಿವಾಸಿಗಳದ್ದು: ಒವೈಸಿ
- News Podcast: ಬೆಳಗಿನ ಸುದ್ದಿಗಳು, ಭಾನುವಾರ, ಮೇ 29, 2022
- ಕೇರಳದ ಕೆಲವು ಜಿಲ್ಲೆಗಳು ಸೌದಿ ಅರೇಬಿಯಾದಂತೆ ಭಾಸವಾಗುತ್ತಿವೆ: ಕೆ.ಜೆ. ಅಲ್ಫೋನ್ಸ್
- Home
- Karnataka News
- Mekedatu Padayatra by Congress KPCC DK Shivakumar Siddaramaiah from sanghama Cauvery river
ಮೇಕೆದಾಟು ಪಾದಯಾತ್ರೆ ಆರಂಭ
ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಸಂಗಮದಿಂದ ಪಾದಯಾತ್ರೆ ಆರಂಭವಾಗಿದೆ.
ಅಪರಾಧಿ ಮನೋಭಾವದಿಂದ ಕಾಂಗ್ರೆಸ್ ಪಾದಯಾತ್ರೆ: ಸಿಎಂ ಬೊಮ್ಮಾಯಿ
ಐದು ವರ್ಷಗಳ ಕಾಲ ಅಧಿಕಾರದಲ್ಲಿದ್ದಾಗ ಕಾಂಗ್ರೆಸ್ ಪಕ್ಷ ಮೇಕೆದಾಟು ಯೋಜನೆಗಾಗಿ ಏನೂ ಮಾಡಿರಲಿಲ್ಲ. ಈಗ ಅಪರಾಧಿ ಮನೋಭಾವದಿಂದ ಪಾದಯಾತ್ರೆ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಪಾದಯಾತ್ರೆಗೆ ಚಾಲನೆ
ಸಂಗಮದಲ್ಲಿ ಕಾಂಗ್ರೆಸ್ನ 'ನೀರಿಗಾಗಿ ನಡಿಗೆ' ಪಾದಯಾತ್ರೆಗೆ ಚಾಲನೆ ನೀಡಲಾಯಿತು.
ಇಂದು ಸಂಗಮದಿಂದ ದೊಡ್ಡಆಲಹಳ್ಳಿ ವರೆಗೂ ಪಾದಯಾತ್ರೆ
ಇಂದು ಸಂಗಮದಿಂದ ದೊಡ್ಡಆಲಹಳ್ಳಿ ವರೆಗೂ ಪಾದಯಾತ್ರೆ
ಮೇಕೆದಾಟು ‘ನೀರಿಗಾಗಿ ನಡಿಗೆ’: ಸಂಗಮ ಚೆಕ್ಪೋಸ್ಟ್ನಲ್ಲಿ ಇಲ್ಲ ತಪಾಸಣೆ!
ಕುತೂಹಲ ಘಟ್ಟದಲ್ಲಿ ಪಾದಯಾತ್ರೆ
ದಕ್ಷಿಣ ಭಾರತೀಯರ ಪವಿತ್ರ ನದಿಗಳಲ್ಲಿ ಒಂದಾದ ಕಾವೇರಿಯ ತಟದಲ್ಲಿ ಭಾನುವಾರ ಮುಂಜಾನೆ ಮೇಕೆದಾಟು ಪಾದಯಾತ್ರೆ ಆರಂಭಿಸಲು ಕಾಂಗ್ರೆಸ್ ತುದಿಗಾಲಲ್ಲಿ ನಿಂತಿದೆ. ಪಾದಯಾತ್ರೆಗೆ ತಡೆಯೊಡ್ಡಲು ರಾಜ್ಯ ಸರ್ಕಾರವೂ ಪ್ರತಿತಂತ್ರ ರೂಪಿಸತೊಡಗಿದ್ದು....ಪೂರ್ಣ ಓದು: ಕುತೂಹಲ ಘಟ್ಟದಲ್ಲಿ ಪಾದಯಾತ್ರೆ: ಕನಕಪುರ ತಾಲ್ಲೂಕಿನ ಸಂಗಮ ಬಳಿ ಇಂದು ಚಾಲನೆ
ಸಂಗಮ ಚೆಕ್ಪೋಸ್ಟ್ನಲ್ಲಿ ಇಲ್ಲ ತಪಾಸಣೆ...
ಸಂಗಮ ಚೆಕ್ಪೋಸ್ಟ್ನಲ್ಲಿ ಯಾವುದೇ ತಪಾಸಣೆ ಇಲ್ಲದೆ ವಾಹನಗಳನ್ನು ಒಳಗೆ ಬಿಡಲಾಗುತ್ತಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಪಾದಯಾತ್ರೆಯ ನೇತೃತ್ವ ವಹಿಸಿ ಮುನ್ನಡೆಯಲಿದ್ದಾರೆ. ಸದ್ಯ ರಸ್ತೆಯಲ್ಲಿ ಎಲ್ಲೂ ಪೊಲೀಸ್ ತಪಾಸಣೆ ಇಲ್ಲ.
ಬೆಳಿಗ್ಗೆ 8:30ಕ್ಕೆ ಪಾದಯಾತ್ರೆಗೆ ಚಾಲನೆ
ಮೇಕೆದಾಟು ಸಂಗಮ ಪಾದಯಾತ್ರೆಗೆ ಕ್ಷಣಗಣನೆ ಆರಂಭ ಆಗಿದೆ. ಮುಂಜಾನೆಯಿಂದಲೇ ನೂರಾರು ಮಂದಿ ಇಲ್ಲಿಗೆ ಧಾವಿಸುತ್ತಿದ್ದಾರೆ. ಬೆಳಿಗ್ಗೆ 8:30ರ ವೇಳೆಗೆ ಪಾದಯಾತ್ರೆಗೆ ಚಾಲನೆ ದೊರೆಯಲಿದೆ.
ದೊಡ್ಡಾಲಹಳ್ಳಿಯಲ್ಲಿ ಮೇಕೆದಾಟು ಪಾದಯಾತ್ರೆಗಾಗಿ ವಿದ್ಯುತ್ ದೀಪಗಳ ಅಲಂಕಾರ
ಕನಕಪುರ ತಾಲ್ಲೂಕಿನ ಸಂಗಮ ಬಳಿಯಿಂದ ಪಾದಯಾತ್ರೆ
ಕನಕಪುರ ತಾಲ್ಲೂಕಿನ ಕಾವೇರಿಯ ತಟ, ಸಂಗಮ ಬಳಿಯಿಂದ ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ಆರಂಭಿಸಲಿದೆ. ಪಾದಯಾತ್ರೆಗೆ ತಡೆಯೊಡ್ಡಲು ರಾಜ್ಯ ಸರ್ಕಾರವೂ ಪ್ರತಿತಂತ್ರ ರೂಪಿಸತೊಡಗಿದ್ದು, ‘ನೀರಿಗಾಗಿ ನಡಿಗೆ’ ಸೋಮವಾರಕ್ಕೂ ಮುಂದುವರಿಯುತ್ತದೆಯೇ ಎಂಬುದು ಸದ್ಯದ ಕುತೂಹಲವಾಗಿದೆ.
ಕನಕಪುರದಲ್ಲಿ ಶನಿವಾರ ಸಂಜೆ ಕಾಂಗ್ರೆಸ್ ನಾಯಕರೆಲ್ಲ ಒಗ್ಗಟ್ಟಾಗಿ ಪಾದಯಾತ್ರೆಯ ರಣಕಹಳೆ ಊದಿದರು. ‘ಜೈಲಿಗೆ ಕಳುಹಿಸಿದರೂ ಸಿದ್ಧ. ಎಲ್ಲಿ ನಮ್ಮನ್ನು ಬಂಧಿಸಿ ಬಿಡುಗಡೆ ಮಾಡುತ್ತೀರೋ ಅಲ್ಲಿಂದಲೇ ಮತ್ತೆ ನಡೆಯುತ್ತೇವೆ’ ಎಂದು ಗುಡುಗಿದರು. ಇಂದು ಕಾಂಗ್ರೆಸ್ನ ನೂರಕ್ಕೂ ಹೆಚ್ಚು ಶಾಸಕರು, ವಿಧಾನ ಪರಿಷತ್ ಸದಸ್ಯರ ಜೊತೆಗೆ ಜಿಲ್ಲೆಯ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ.