ಮೇಕೆದಾಟು ಯೋಜನೆ ಜಾರಿಗೊಳಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ಜ.9ರಂದು ಪಾದಯಾತ್ರೆ ಸಂಗಮದಿಂದ ಆರಂಭವಾಗಿತ್ತು. ರಾಮನಗರದ ಮಾರ್ಗವಾಗಿ ಬೆಂಗಳೂರಿಗೆ ತಲುಪಬೇಕಿತ್ತು. ಆದರೆ, ಆ ಸಂದರ್ಭದಲ್ಲಿ ರಾಜ್ಯದಲ್ಲಿ ಕೋವಿಡ್ಪ್ರಕರಣಗಳ ಸಂಖ್ಯೆ ಏರಿಕೆಯಾದ ಹಿನ್ನೆಲೆಯಲ್ಲಿ ಹೈಕೋರ್ಟ್ ಆದೇಶದ ಮೇರೆಗೆ ಸರ್ಕಾರ ಪಾದಯಾತ್ರೆಯನ್ನು ನಿಷೇಧಿಸಿತ್ತು.