ರಾಮನಗರ: ಹಿರಿಯ ಪೊಲೀಸ್ ಅಧಿಕಾರಿಗಳ ತಂಡವು ಇಲ್ಲಿನ ಕಾಂಗ್ರೆಸ್ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಪಾದಯಾತ್ರೆ ಕೈಬಿಡುವಂತೆ ತಿಳಿಸಿದರು. ಆದರೆ ಸಿದ್ದರಾಮಯ್ಯ ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಲಿಲ್ಲ. ಹೀಗಾಗಿ ಪೊಲೀಸರು ಅಲ್ಲಿಂದ ವಾಪಸ್ ತೆರಳಿದರು.