ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇಕೆದಾಟು | ಎನ್‌ಜಿಟಿ ಆದೇಶ ಪ್ರಶ್ನಿಸಲು ನಿರ್ಧಾರ: ಬಸವರಾಜ ಬೊಮ್ಮಾಯಿ

Last Updated 27 ಮೇ 2021, 21:29 IST
ಅಕ್ಷರ ಗಾತ್ರ

ಬೆಂಗಳೂರು: ‘ಮೇಕೆದಾಟು ಯೋಜನೆಯಲ್ಲಿ ಪರಿಸರ ನಾಶ ವಿಷಯಕ್ಕೆ ಸಂಬಂಧ ಪರಿಶೀಲಿಸಲು ಸಮಿತಿ ರಚಿಸಿರುವ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಆದೇಶವನ್ನು ಪ್ರಶ್ನಿಸುವ ಮೂಲಕ ಕಾನೂನು ಹೋರಾಟ ನಡೆಸಲು ತೀರ್ಮಾನಿಸಲಾಗಿದೆ’ ಎಂದು ಕಾನೂನು ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.

ಮುಖ್ಯಮಂತ್ರಿ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಭೆಯ ಬಳಿಕ ಮಾತನಾಡಿದ ಅವರು, ‘ಯೋಜನೆ ಪ್ರದೇಶದ ವ್ಯಾಪ್ತಿಯ ಕಚ್ಚಾ ರಸ್ತೆ ಕುರಿತು ತಮಿಳುನಾಡಿನ ಪತ್ರಿಕೆಯಲ್ಲಿ ವರದಿ ಪ್ರಕಟವಾಗಿದೆ. ಅದರ ಆಧಾರದಲ್ಲಿ ಎನ್‌ಜಿಟಿ ಸಮಿತಿ ರಚಿಸಿದೆ. ಇದು ಸಮಂಜಸವಾದ ಕ್ರಮ‌ವಲ್ಲ. ಈ ಆದೇಶವನ್ನು ಎನ್‌ಜಿಟಿ ಮುಂದೆಯೇ ಪ್ರಶ್ನಿಸಲಿದ್ದೇವೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT