‘ರಾಜ್ಯದಲ್ಲಿ ಉದ್ಯೋಗ ಖಾತರಿ ಯೋಜನೆಯನ್ನು ಉತ್ತಮ ರೀತಿಯಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ’ ಎಂಬ ಸರ್ಕಾರದ ಪರ ವಕೀಲರ ವಾದವನ್ನು ಮನ್ನಿಸಿದ ನ್ಯಾಯಪೀಠ, ‘ವೇತನ ನೀಡಲು ವಿಳಂಬವಾದಲ್ಲಿ ದೂರು ನೀಡುವ ವ್ಯವಸ್ಥೆ ಇರುವಾಗ, ಯಾರಿಗಾದರೂ ವೈಯಕ್ತಿಕವಾಗಿ ತೊಂದರೆ ಆದಲ್ಲಿ ದೂರು ನೀಡಬಹುದು’ ಎಂಬ ಅಭಿಪ್ರಾಯದೊಂದಿಗೆ ಅರ್ಜಿ ವಜಾಗೊಳಿಸಿತು.